ನೆರೆಪೀಡಿತ ಪ್ರದೇಶ ಅಂಕೋಲಾದತ್ತ ಸಿಎಂ ಸಿದ್ದರಾಮಯ್ಯ

ದಿಗಂತ ವರದಿ ಅಂಕೋಲಾ :

ಪ್ರವಾಹಪೀಡಿತ ಪ್ರದೇಶಗಳಿಗೆ ಭೇಟಿ ನೀಡುವ ಸಲುವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರವಾರಕ್ಕೆ ಪ್ರಯಾಣ ಬೆಳೆಸಿದರು. ಈ ಸಂದರ್ಭದಲ್ಲಿ ನೆರೆಪೀಡಿತ ಪ್ರದೇಶಗಳಲ್ಲಿ ಕೈಗೊಂಡಿರುವ ಪರಿಹಾರ ಕ್ರಮಗಳ ಬಗ್ಗೆ ಮಾಹಿತಿ ಪಡೆದರು.
ಸಿಎಂ ಭೇಟಿ ತೀವ್ರ ಕುತೂಹಲ, ನಿರೀಕ್ಷೆ ಹುಟ್ಟಿಸಿದೆ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!