ಶಿರೂರು ಕುಸಿತ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ, ಪರಿಶೀಲನೆ

ದಿಗಂತ ವರದಿ ಅಂಕೋಲಾ :

ಪ್ರವಾಹಪೀಡಿತ ಪ್ರದೇಶಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಭಾನುವಾರ ದುರಂತ ಸ್ಥಳವಾದ‌ ಶಿರೂರು ಪ್ರದೇಶಕ್ಕೆ ಭೇಟಿ ನೀಡಿ ದುರಂತಕ್ಕೆ ಕಾರಣ ಮತ್ತು ರಕ್ಷಣಾ ಕಾರ್ಯಚರಣೆಯ ಮಾಹಿತಿಯನ್ನು ಪಡೆದರು.

ಕಂದಾಯ ಸಚಿವ ಕೃಷ್ಣಭೈರೇಗೌಡ, ಸಚಿವ ಮಂಕಾಳ ವೈದ್ಯ, ಶಾಸಕರಾದ ಆರ್.ವಿ.ದೇಶಪಾಂಡೆ, ಸತೀಶ ಸೈಲ್, ಡಿಸಿ, ಎಸ್ಪಿಮತ್ತಿತರರು ಇದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!