ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾನೂನು ಸುವ್ಯವಸ್ಥೆ ಕಣ್ಮರೆಯಾಗಿದೆ, ಮಹಿಳೆ ಮತ್ತು ಹೆಣ್ಣು ಮಕ್ಕಳಿಗೆ ಭದ್ರತೆ ಇಲ್ಲ, ಸಾಲದ ಹೊರೆ ಏರುತ್ತಲೇ ಇದೆ… ಅಭಿವೃದ್ಧಿ ಮಾತ್ರ ಕಣ್ಮರೆಯಾಗಿದೆ… ರಾಜ್ಯ ಸರ್ಕಾರದ ವಿರುದ್ಧ ಪ್ರತಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದರು.
ಪ್ರತಿಪಕ್ಷ ನಾಯಕ ಆರ್.ಅಶೋಕ್ ಮಾತನಾಡಿ, ಕಾನೂನು ಸುವ್ಯವಸ್ಥೆ ಕುಸಿದಿದೆ, ಹೆಣ್ಣು ಮಕ್ಕಳಿಗೆ ಭದ್ರತೆ ಇಲ್ಲ, ಸಾಲದ ಹೊರೆ ಏರುತ್ತಲೇ ಇದೆ, ಅಭಿವೃದ್ಧಿ ಮಾತ್ರ ಕಣ್ಮರೆಯಾಗಿದೆ, ನಾಲಾಯಕ್ ಸಚಿವರುಗಳು ಸಾಲು ಸಾಲು ಎಡವಟ್ಟುಗಳು, ಸಿಎಂ ಕುರ್ಚಿಗೇರಲು ಡಿಸಿಎಂ ಕನಸು ಕುರ್ಚಿ ಉಳಿಸಿಕೊಳ್ಳಲು ಸಿಎಂ ಸರ್ಕಸ್ಸು ಜಾತಿಗೊಂದು, ಜಿಲ್ಲೆಗೊಂದು ಬಣ ನಾಡಿನ ಅಭಿವೃದ್ಧಿ ಮಾತ್ರ ಗೌಣ ಇದು ಕಾಂಗ್ರೆಸ್ ಸರ್ಕಾರದ ಒಂದು ವರ್ಷದ ಕಥೆ ಏಳೂವರೆ ಕೋಟಿ ಕನ್ನಡಿಗರ ದಿನನಿತ್ಯದ ವ್ಯಥೆ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಕುಸಿದ ಕಾನೂನು ಸುವ್ಯವಸ್ಥೆ
ಮಹಿಳೆಯರು ಹೆಣ್ಣುಮಕ್ಕಳಿಗಿಲ್ಲ ಸುರಕ್ಷತೆಏರುತ್ತಲೇ ಇದೆ ಸಾಲದ ಹೊರೆ
ಅಭಿವೃದ್ದಿ ಮಾತ್ರ ಕಣ್ಮರೆನಾಲಾಯಕ್ ಸಚಿವರುಗಳು
ಸಾಲು ಸಾಲು ಎಡವಟ್ಟುಗಳುಸಿಎಂ ಕುರ್ಚಿಗೇರಲು ಡಿಸಿಎಂ ಕನಸು
ಕುರ್ಚಿ ಉಳಿಸಿಕೊಳ್ಳಲು ಸಿಎಂ ಸರ್ಕಸ್ಸುಜಾತಿಗೊಂದು, ಜಿಲ್ಲೆಗೊಂದು ಬಣ
ನಾಡಿನ ಅಭಿವೃದ್ದಿ ಮಾತ್ರ ಗೌಣಇದು ಕಾಂಗ್ರೆಸ್… pic.twitter.com/Iy7fZ4YG8c
— R. Ashoka (ಮೋದಿ ಅವರ ಕುಟುಂಬ) (@RAshokaBJP) May 20, 2024