ಇವಿಎಂ ಮಷಿನ್ ಒಡೆದವರ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಹೊಸದಿಗಂತ ವರದಿ ವಿಜಯಪುರ:

ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮಸಬಿನಾಳ ಗ್ರಾಮದಲ್ಲಿ ಇವಿಎಂ ಮಷಿನ್ ಒಡೆದ ಘಟನೆ ಹಿನ್ನೆಲೆ ಗ್ರಾಮಕ್ಕೆ ಜಿಲ್ಲಾಧಿಕಾರಿ ಡಾ. ವಿಜಯ ಮಹಾಂತೇಶ ದಾನಮ್ಮನವರ ಭೇಟಿ ನೀಡಿ ಪರಿಶೀಲಿಸಿದರು.

ಘಟನೆ ಬಗ್ಗೆ ಬಸವನ ಬಾಗೇವಾಡಿ ಡಿವೈಎಸ್ಪಿ ಅವರಿಂದ ಮಾಹಿತಿ ಪಡೆದಿದರು. ಗ್ರಾಮಸ್ಥರ ತಪ್ಪು ಕಲ್ಪನೆಯಿಂದ ಈ ಘಟನೆ ಸಂಭವಿಸಿದ ಕುರಿತು ಸೆಕ್ಟರ್ ಅಧಿಕಾರಿ ಮಾಹಿತಿ ನೀಡಿದರು.

ವಿವಿಪ್ಯಾಟ್, ಇವಿಎಂ ಒಡೆದು ಹಾಕಿದವರ ವಿರುದ್ಧ ಕ್ರಮಕೈಗೊಳ್ಳುವಂತೆ ಡಿಸಿ ದಾನಮ್ಮನವರ ಸೂಚನೆ ನೀಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!