ರೈಲ್ವೆ ದುರಂತದ ಬಗ್ಗೆ ಸಮಗ್ರ ತನಿಖೆ: ಸಚಿವ ಪ್ರಲ್ಹಾದ ಜೋಶಿ

ಹೊಸದಿಗಂತ ವರದಿ ಹುಬ್ಬಳ್ಳಿ:

ಒಡಿಸ್ಸಾ ರೈಲು ದುರಂತ ಬಹಳಷ್ಟು ದುರ್ದೈವ ಸಂಗತಿಯಾಗಿದೆ. ಕಳೆದ ಮೂರು ವರ್ಷಗಳಲ್ಲಿ ಭಾರತೀಯ ರೈಲ್ವೆಯಲ್ಲಿ ಯಾವುದೇ ಅಪಘಾತ ನಡೆದಿದ್ದಿಲ್ಲ. ಈ ದೊಡ್ಡ ಅಪಘಾತ ಬಹಳ ನೋವು ತರಿಸಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಈ ದುರಂತದಲ್ಲಿ ಮೃತಪಟ್ಟ ಕುಟುಂಬಗಳಿಗೆ ಎಲ್ಲ ರೀತಿಯ ಸಹಾಯ ಮಾಡುತ್ತಿದೆ. ಬಹಳಷ್ಟು ಜಾಗೃತರಾಗಿದ್ದರು. ಈ ಅಪಘಾತ ನಡೆದಿದೆ. ಇದರ ಬಗ್ಗೆ ಸಮಗ್ರವಾಗಿ ತನಿಖೆ ನಡೆಯಲಿದೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!