ಧರ್ಮಸ್ಥಳ ಧರ್ಮಾಧಿಕಾರಿ ಹೆಸರಿಗೆ ಕಳಂಕ ತರುವ ಷಡ್ಯಂತ್ರಕ್ಕೆ ಖಂಡನೆ: ಡಾ. ಹೆಗ್ಗಡೆ ಪರ ನಿಂತ 50ಕ್ಕೂ ಅಧಿಕ ಮಠಾಧೀಶರು
ಹೊಸದಿಗಂತ ವರದಿ ಅಂಕೋಲಾ ಅಂಕೋಲಾ: ದೇಶದ ಪ್ರಸಿದ್ಧ ಆಧ್ಯಾತ್ಮಿಕ ಕೇಂದ್ರವಾಗಿ ಗುರುತಿಸಿಕೊಂಡಿರುವ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಹೆಸರಿಗೆ ಕಳಂಕ ತರುವ ಅಂತರಾಷ್ಟ್ರೀಯ ಮಟ್ಟದ ಹುನ್ನಾರ ಖಂಡಿಸಿ ಕಲ್ಬುರ್ಗಿಯಲ್ಲಿ ನಡೆದ ಅತಿ ಹಿಂದುಳಿದ ಮಠಾಧೀಶರ ಮಹಾಸಭೆ ಹಮ್ಮಿಕೊಳ್ಳಲಾಗಿದ್ದು, ಈ ಚಿಂತನ ಶಿಬಿರದಲ್ಲಿ50 ಕ್ಕೂ ಹೆಚ್ಚಿನ ಹಿಂದುಳಿದ ಸಮುದಾಯದ ಸ್ವಾಮಿಗಳು ಧರ್ಮಸ್ಥಳದ ಪರವಾಗಿ ನಿಲ್ಲಲು ಒಮ್ಮತದ ನಿರ್ಣಯ ತೆಗೆದುಕೊಂಡಿರುವುದಾಗಿ ಅತಿ ಹಿಂದುಳಿದ ಮಠಾಧೀಶರ ಮಹಾಸಭೆಯ ರಾಜ್ಯಾಧ್ಯಕ್ಷ ಈಡಿಗ ಸಮಾಜದ ನಾರಾಯಣ ಗುರು ಶಕ್ತಿ ಪೀಠದ ಪ್ರಣವಾನಂದ … Continue reading ಧರ್ಮಸ್ಥಳ ಧರ್ಮಾಧಿಕಾರಿ ಹೆಸರಿಗೆ ಕಳಂಕ ತರುವ ಷಡ್ಯಂತ್ರಕ್ಕೆ ಖಂಡನೆ: ಡಾ. ಹೆಗ್ಗಡೆ ಪರ ನಿಂತ 50ಕ್ಕೂ ಅಧಿಕ ಮಠಾಧೀಶರು
Copy and paste this URL into your WordPress site to embed
Copy and paste this code into your site to embed