STATE BUDGET| ಬಿಜೆಪಿಯ ಜಿಲ್ಲೆಗೊಂದು ಗೋಶಾಲೆ ಯೋಜನೆಯನ್ನು ಕೈಬಿಟ್ಟ ಕಾಂಗ್ರೆಸ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಪ್ರತಿ ಜಿಲ್ಲೆಯಲ್ಲೂ ಒಂದೊಂದು ಗೋಶಾಲೆ ತೆರೆಯುವ ಬಿಜೆಪಿ ಸರ್ಕಾರದ ಯೋಜನೆಯನ್ನು ಕಾಂಗ್ರೆಸ್‌ ಕೈಬಿಟ್ಟಿದೆ.

ಸಿದ್ದರಾಮಯ್ಯ ತಮ್ಮ ಸರ್ಕಾರದ ಅವಧಿಯಲ್ಲಿ  ಜಿಲ್ಲೆಗೊಂದರಂತೆ ಗೋಶಾಲೆ ತೆರೆಯುವ ವಿಚಾರವನ್ನು ಬಜೆಟ್​ನಲ್ಲಿ ಪ್ರಸ್ತಾಪಿಸಿಲ್ಲ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!