ಹಕ್ಕು ಚಲಾಯಿಸಿದ ಕೈ ಅಭ್ಯರ್ಥಿ ಚಿಂಚೋರೆ

ಹೊಸದಿಗಂತ ವರದಿ ಧಾರವಾಡ:

ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬುಧವಾರ ನಗರದ ಕೆ.ಎನ್.ಕೆ.ಸ್ಕೂಲ್ ನಲ್ಲಿ ತೆರೆದ ಮತಗಟ್ಟೆಯಲ್ಲಿ ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ದೀಪಕ್ ಚಿಂಚೋರೆ ಕುಟುಂಬ ಸಮೇತ ಹಕ್ಕು ಚಲಾಯಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!