ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರನ್ನು ಕಾಂಗ್ರೆಸ್ ಟಿಶ್ಯೂ ಪೇಪರ್ಗೆ ಹೋಲಿಸಿ ಗೇಲಿ ಮಾಡಿದೆ.
ಬಿಜೆಪಿ ಅವರನ್ನು ಬಳಸಿ ಬಿಸಾಡುವ ಟಿಶ್ಯೂ ಪೇಪರ್ನಂತೆ ಕಾಣುತ್ತಿದೆ ಎಂದು ಹೇಳಿದ್ದಾರೆ. ಬಿಎಸ್ವೈ ಅವರನ್ನೇ ಹೊರಗಿಟ್ಟು ಇತರ ನಾಯಕರ ಜತೆ ಸಭೆ ನಡೆಸಿದ್ದಾರೆ. ಲಿಂಗಾಯತ ಸಮುದಾಯದ ಹಿರಿಯ ನಾಯಕನಿಗೆ ಅವಮಾನ ಮಾಡಿದ್ದಾರೆ.
ಕರ್ನಾಟಕದಲ್ಲಿ ಬಿಜೆಪಿ ಕಟ್ಟಿದ್ದೇ ಬಿಎಸ್ವೈ ಅಂಥವರಿಗೆ ಸಭೆಯಲ್ಲಿ ಒಂದು ಕುರ್ಚಿ ಇರಲಿಲ್ವಾ? ಟಿಕೆಟ್ ನಿರ್ಧರಿಸುವ ಸ್ವಾತಂತ್ರ್ಯ ಇಲ್ಲವಾ? ಎಂದು ಪ್ರಶ್ನಿಸಿದ್ದಾರೆ.
ಬಿಎಸ್ವೈ ಅವರನ್ನು ಬಿಜೆಪಿ ಬಳಸಿ ಬಿಸಾಡುವ ಟಿಶ್ಯೂ ಪೇಪರ್ನಲ್ಲಿ ಕಾಣುತ್ತಿದೆ ಎಂದು ಕಾಂಗ್ರೆಸ್ ಗೇಲಿ ಮಾಡಿದೆ.