Friday, June 2, 2023

Latest Posts

”ಕಾಂಗ್ರೆಸ್ ಪಾದಯಾತ್ರೆ ಅಲ್ಲ, ಇದು ಸತ್ಯಕ್ಕೆ ಸಮಾಧಿ ಕಟ್ಟಿದ ಸುಳ್ಳಿನ ಯಾತ್ರೆ!”

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ಪಾದಯಾತ್ರೆ ಕೈಗೊಂಡಿರುವುದರ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಸಿಡಿದೆದ್ದಿದ್ದು, ಮಾಜಿ ಸಿಎಂ, ಹಾಲಿ ಪ್ರತಿಪಕ್ಷ ನಾಯಕರ ನಾಲಗೆ ಮೇಲೆ ರಾಜ್ಯ ನೀರಾವರಿ ಬಗ್ಗೆ ಸೃಷ್ಟಿಯಾಗುತ್ತಿರುವ ಸುಳ್ಳಿನ ಸರಮಾಲೆಯು ಜನತೆಗೆ ಯಾಮಾರಿಸಿ, ಬೇಳೆ ಬೇಯಿಸಿಕೊಳ್ಳುವ ರಾಜಕೀಯ ಹುಂಬತನವಲ್ಲದೆ ಮತ್ತೇನೂ ಅಲ್ಲ. ಸತ್ಯಕ್ಕೆ ಸಮಾಧಿ ಕಟ್ಟಿ ಸುಳ್ಳಿನ ಯಾತ್ರೆ ಹೊರಟವರ ಜಾತಕವನ್ನು ದಾಖಲೆಗಳೇ ಬೆತ್ತಲು ಮಾಡುತ್ತಿವೆ ಎಂದಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!