ಕಾಂಗ್ರೆಸ್ ನಾಯಕರ ಸಭೆ: ಇಂದು ಆಗುತ್ತಾ 58 ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಣೆ?

ಹೊಸದಿಗಂತ ಡಿಜಿಟಲ್‌ ಡೆಸ್ಕ್: 

ರಾಜ್ಯ ಚುನಾವಣೆಗಾಗಿ ಕಾಂಗ್ರೆಸ್ ಸಕಲ ಸಿದ್ಧತೆ ನಡೆಸುತ್ತಿದ್ದು, ಕೆಲವು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡುವ ಸಂಬಂಧ ದೆಹಲಿಯ ಕಾಂಗ್ರೆಸ್ ವಾರ್ ರೂಂನಲ್ಲಿ ಮಹತ್ವದ ಹಿರಿಯ ನಾಯಕ ಸಭೆ ಆರಂಭಗೊಂಡಿದೆ.

ಈ ಸಭೆಯ ಬಳಿಕ ಬಾಕಿ 58 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಣೆ ಮಾಡುವ ಸಾಧ್ಯತೆ ಇದೆ.ಕೋಲಾರ ಕ್ಷೇತ್ರದಲ್ಲಿ ಸಿದ್ಧರಾಮಯ್ಯ ಸ್ಪರ್ಧೆ ಬಗ್ಗೆಯೂ ಚರ್ಚೆ ನಡೆಯಲಿದೆ ಎನ್ನಲಾಗುತ್ತಿದೆ.

ಕಾಂಗ್ರೆಸ್ ಈಗಾಗಲೇ ಎರಡು ಪಟ್ಟಿ ಬಿಡುಗಡೆ ಮಾಡಿದ್ದೂ, ಕೊನೆಯ ಪಟ್ಟಿಯತ್ತ ಟೆಕೆಟ್ ಆಕಾಂಕ್ಷಿಗಳು ಚಿತ್ತಹರಿಸಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!