ಅಂಚೆ ಮತ ಎಣಿಕೆಯಲ್ಲಿ ವರುಣಾ, ಕೆ.ಆರ್‌.ಪೇಟೆಯಲ್ಲಿ ಕಾಂಗ್ರೆಸ್ ಮುನ್ನಡೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ರಾಜ್ಯದ ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ. ಈಗಾಗಲೇ ಅಂಚೆ ಮತ ಎಣಿಕೆ ಮುಕ್ತಾಯವಾಗಿದ್ದು, ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಮುನ್ನಡೆ ಸಾಧಿಸಿದ್ದಾರೆ.

ವರುಣ ವಿಧಾನಸಭಾ ಚುನಾವಣೆಯಲ್ಲಿ ಅಂಚೆ ಮತಗಳ ಎಣಿಕೆಯಲ್ಲಿ ಒಟ್ಟು 855 ಅಂಚೆ ಮತಗಳು. ಅಂಚೆ ಮತ ಎಣಿಕೆಯಲ್ಲಿ ಸಿದ್ದರಾಮಯ್ಯ ಮುನ್ನಡೆ.

ಮಂಡ್ಯದ ಕೆ.ಆರ್‌.ಪೇಟೆ ಕಾಂಗ್ರೆಸ್ ಅಭ್ಯರ್ಥಿ ಬಿ.ಎಲ್.ದೇವರಾಜು ಮುನ್ನಡೆ. ಅಂಚೆ ಮತಗಳಲ್ಲಿ ಆರಂಭಿಕ ಮುನ್ನಡೆ ಸಾಧಿಸಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!