ಕುಕ್ಕರ್ ಬಾಂಬ್ ಬ್ಲಾಸ್ಟ್: ಕೊಚ್ಚಿ ಕೇಂದ್ರ ಗುಪ್ತಚರ ದಳದ ಪ್ರಧಾನ ಕಚೇರಿಯಲ್ಲಿ ಎನ್‌ಐಎ ಸಭೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಈ ನಡುವೆ ಕೊಚ್ಚಿಯಲ್ಲಿರುವ ಕೇಂದ್ರ ಗುಪ್ತಚರದಳದ ಪ್ರಧಾನ ಕಚೇರಿಯಲ್ಲಿ ಎನ್‌ಐಎ, ಗುಪ್ತಚರ ದಳ ಸೇರಿದಂತೆ ವಿವಿಧ ತನಿಖಾ ಏಜೆನ್ಸಿಗಳ ಉನ್ನತಾಧಿಕಾರಿಗಳು ಸಭೆ ನಡೆಸಿ, ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಅದರ ಹಿನ್ನೆಲೆ, ಶಂಕಿತ ಉಗ್ರ ಶಾರಿಕ್ ಹೊಂದಿರುವ ಉಗ್ರಜಾಲ, ಇಲ್ಲಿಯವರೆಗೆ ದೊರೆತಿರುವ ಮಾಹಿತಿಗಳನ್ನು ಹಂಚಿಕೊಂಡು ಚರ್ಚೆ ನಡೆಸಿ, ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ತೀರ್ಮಾನಿಸಿದ್ದಾರೆ ಎಂದು ತಿಳಿದುಬಂದಿದೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!