ಅಪರಾಧಿಗಳಿಗೆ ಕಾನೂನು, ಸುವ್ಯವಸ್ಥೆಯ ಬಗ್ಗೆ ಭಯವಿಲ್ಲ: ಕೇಜ್ರಿವಾಲ್ ಅಸಮಾಧಾನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಆಮ್ ಆದ್ಮಿ ಪಕ್ಷ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ರಾಷ್ಟ್ರೀಯ ರಾಜಧಾನಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಡಿಸುತ್ತಿದೆ ಅರವಿಂದ್ ಕೇಜ್ರಿವಾಲ್ ಆರೋಪಿಸಿದ್ದಾರೆ.

“ದೆಹಲಿಯ ಅಪರಾಧಿಗಳಿಗೆ ಇನ್ನು ಮುಂದೆ ಕಾನೂನು ಮತ್ತು ಸುವ್ಯವಸ್ಥೆಯ ಭಯವಿಲ್ಲ” ಎಂದು ಕೇಜ್ರಿವಾಲ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಚಿತ್ರವನ್ನು ಎಎಪಿ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿ, “ದೆಹಲಿ ರಕ್ತಸ್ರಾವವನ್ನು ನೋಡಿ, ಮೊಗಾಂಬೋಗೆ ಸಂತೋಷವಾಗಿದೆ” ಎಂದು ಪೋಸ್ಟ್ ನಲ್ಲಿ ಬರೆದಿದೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!