ಬೆಳೆ ಪರಿಹಾರ: ಕೊಡಗಿಗೆ ಮತ್ತೆ 6 ಕೋಟಿ ರೂ. ಬಿಡುಗಡೆ

ಹೊಸದಿಗಂತ ವರದಿ ಮಡಿಕೇರಿ:

ಬೆಳೆ ಪರಿಹಾರ ವಿತರಣೆ ಸಂಬಂಧ ಕೊಡಗು ಜಿಲ್ಲೆಗೆ ಹೆಚ್ಚುವರಿಯಾಗಿ 6 ಕೋಟಿ ರೂಪಾಯಿ ಬಿಡುಗಡೆಯಾಗಿದ್ದು, ಇನ್ನು ಎರಡು-ಮೂರು ದಿನದಲ್ಲಿ ಎರಡು ಸಾವಿರ ರೈತರಿಗೆ ಪರಿಹಾರ ದೊರೆಯಲಿದೆ ಎಂದು ಶಾಸಕ ಕೆ.ಜಿ.ಬೋಪಯ್ಯ ಅವರು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಇದುವರೆಗೆ 45 ಸಾವಿರ ಕೃಷಿಕರಿಗೆ 133 ಕೋಟಿ ರೂ. ಬೆಳೆ ಪರಿಹಾರ ವಿತರಿಸಲಾಗಿದೆ ಎಂದು ಬೋಪಯ್ಯ ಮಾಹಿತಿ‌ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!