ಕುತೂಹಲ ಕೆರಳಿಸಿದೆ ತಿರುವನಂತಪುರದಲ್ಲಿ ಅಮಿತ್ ಶಾ ನೇತೃತ್ವದ ದಕ್ಷಿಣ ವಲಯ ಪರಿಷತ್ ವಿಶೇಷ ಸಭೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇರಳ ಭೇಟಿಯಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಇಂದು ದಕ್ಷಿಣ ವಲಯ ಪರಿಷತ್ ವಿಶೇಷ ಸಭೆ ನಡೆಸಿದ್ದಾರೆ.
ಈ ಸಭೆಯಲ್ಲಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಕರ್ನಾಟಕ ಮುಖ್ಯಮಮತ್ರಿ ಬಸವರಾಜ ಬೊಮ್ಮಾಯಿ ಕೂಡಾ ಪಾಲ್ಗೊಂಡಿದ್ದರು. ತಿರುವನಂತಪುರದಲ್ಲಿ ನಡೆದ ಈ ಸಭೆಯಲ್ಲಿ ವಿವಿಧ ವಿಚಾರಗಳ ಬಗ್ಗೆ ಕೇಂದ್ರ ಗೃಹಸಚಿವರು ಚರ್ಚೆ ನಡೆಸಿದರು. ಜೊತೆಗೆ ಮುಖ್ಯಮಂತ್ರಿಗಳಿಂದ ಮಾಹಿತಿ ಪಡೆದುಕೊಂಡರು. ಶಾ ನೇತೃತ್ವದ ಈ ಸಭೆ ರಾಜಕೀಯ ವಲಯದಲ್ಲಿಯೂ ಭಾರೀ ಕುತೂಹಲ ಮೂಡಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!