ಇಂದಿನ ಡಿ.ಕೆ.ಶಿವಕುಮಾರ್​​​ ವರುಣಾ ಕ್ಷೇತ್ರ ಪ್ರವಾಸ ದಿಢೀರ್ ರದ್ದು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​​​ ಅವರ ಇಂದಿನ ವರುಣಾ ಕ್ಷೇತ್ರ ಪ್ರವಾಸ ದಿಢೀರ್‌ ರದ್ದಾಗಿದೆ.

ಇಂದು ಮಧ್ಯಾಹ್ನ 2 ಗಂಟೆಗೆ ವರುಣಾದಲ್ಲಿ ಡಿ.ಕೆ ಶಿವಕುಮಾರ್​ ಪ್ರಚಾರ ನಿಗದಿ ಪಡಿಸಲಾಗಿತ್ತು. ಆದರೆ ಇದೀಗ ಪ್ರವಾಸ ರದ್ದು ಮಾಡಲಾಗಿದೆ.

ಈಗಾಗಲೆ ನಿಗದಿಯಾಗಿರುವಂತೆ ಇಂದು ಮೈಸೂರು ಜಿಲ್ಲೆಯ ವಿವಿಧೆಡೆ ಡಿ.ಕೆ ಶಿವಕುಮಾರ್​ ಪ್ರಚಾರ ನಡೆಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ನಂಜನಗೂಡಿಗೆ ಆಗಮಿಸಲಿರುವ ಅವರು ಕ್ಷೇತ್ರದಲ್ಲಿ ದಿ. ಧ್ರುವನಾರಾಯಣ ಪುತ್ರ ದರ್ಶನ್ ಧ್ರುನಾರಾಯಣ ಪರ ಮತಯಾಚಿಸಲಿದ್ದಾರೆ.

ಸಂಜೆ 5:30ಕ್ಕೆ ಮೈಸೂರು ನಗರದಲ್ಲಿ ಪ್ರಚಾರ ಕೈಗೊಳ್ಳಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!