ಆಸ್ತಿ ವಿಚಾರಕ್ಕೆ ದಲಿತ ಕುಟುಂಬದ ಮೇಲೆ ಮಾರಣಾಂತಿಕ ಹಲ್ಲೆ : ಆರೋಪಿಗಳ ವಿರುದ್ದ ದೂರು ದಾಖಲು

ಹೊಸದಿಗಂತ ವರದಿ ಬೆಳಗಾವಿ : ಜಿಲ್ಲೆಯ ರಾಯಭಾಗ ತಾಲೂಕಿನ ನಿಪನಾಳ ಗ್ರಾಮದ ಬಿಲಕಾರ ತೋಟದಲ್ಲಿ ಆಸ್ತಿ ವಿಚಾರವಾಗಿ ದಲಿತ ಕುಟುಂಬದ ಸದಸ್ಯರ ಮೇಲೆ ಮಚ್ಚು, ಬಡಿಗೆ ಹಾಗೂ ಕಲ್ಲುಗಳಿಂದ ಭೀಕರ ಹಲ್ಲೆ ನಡೆದಿರುವ ಘಟನೆಯೊಂದು ಬೆಳಕಿಗೆ ಬಂದಿದೆ. ನಿಪನಾಳ ಗ್ರಾಮದ ನೀವಾಸಿ ಸತ್ತೇಪ್ಪ ಲಕ್ಷ್ಮಣ ಬಿಲಕಾರ ಅವರಿಗೆ ಸೇರಿದ ಜಮೀನಿನಲ್ಲಿ ಭರಮಪ್ಪ ಹನಮಂತ ಹರಿಜನ ಹಾಗೂ ಲಕ್ಷೀಬಾಯಿ ಭರಮಪ್ಪ ಹರಿಜನ ಅವರು ಅರಿಶಿನ ಬೀಜ ಬಿತ್ತನೆ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.‌ ಈ ವೇಳೆ ಸ್ಥಳಕ್ಕೆ ದಾವಿಸಿದ ಆರೋಪಿಗಳು … Continue reading ಆಸ್ತಿ ವಿಚಾರಕ್ಕೆ ದಲಿತ ಕುಟುಂಬದ ಮೇಲೆ ಮಾರಣಾಂತಿಕ ಹಲ್ಲೆ : ಆರೋಪಿಗಳ ವಿರುದ್ದ ದೂರು ದಾಖಲು