ಅಣ್ಣಾಮಲೈ ಸೀಮಾ ನಿರ್ಣಯ ಹೇಳಿಕೆ ವಿರುದ್ಧ ಡಿಸಿಎಂ ಡಿ.ಕೆ.ಶಿವಕುಮಾರ್ ಟೀಕಾಸ್ತ್ರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರ ಗಡಿನಿರ್ಣಯದ ಹೇಳಿಕೆಗಳನ್ನು ಟೀಕಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಶಿವಕುಮಾರ್, “ಅಣ್ಣಾಮಲೈ ಇಲ್ಲಿ ಮುಖ್ಯವಲ್ಲ. ಪ್ರಧಾನಿ ಮತ್ತು ಗೃಹ ಸಚಿವರು ದೇಶಕ್ಕೆ ಏನು ತಿಳಿಸುತ್ತಿದ್ದಾರೆ ಎಂಬುದು ಮುಖ್ಯ. ಅಣ್ಣಾಮಲೈಗೆ ಏನೂ ತಿಳಿದಿಲ್ಲ. ಅವರು ತಮ್ಮ ಕೆಲಸವನ್ನು ಮಾಡುತ್ತಿದ್ದಾರೆ, ತಮ್ಮ ಪಕ್ಷಕ್ಕೆ ಹೆಚ್ಚಿನ ನಿಷ್ಠೆಯನ್ನು ತೋರಿಸಲು ಬಯಸುತ್ತಾರೆ. ಅವರು ತಮ್ಮ ರಾಜ್ಯಕ್ಕೆ ನಿಷ್ಠೆಯನ್ನು ತೋರಿಸುತ್ತಿಲ್ಲ. ಅವರು ತಮ್ಮ ಪಕ್ಷಕ್ಕೆ ನಿಷ್ಠೆಯನ್ನು ತೋರಿಸುತ್ತಿದ್ದಾರೆ. ಅವರು ತಮ್ಮ ಕೆಲಸವನ್ನು ಮಾಡಲಿ.” ಎಂದು ಟಾಂಗ್ ಕೊಟ್ಟಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!