February 8, 2026
Sunday, February 8, 2026
spot_img

ರಾಯಚೂರು ಹಟ್ಟಿ ಚಿನ್ನದ ಗಣಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಭೇಟಿ

ಹೊಸದಿಗಂತ ವರದಿ, ರಾಯಚೂರು :

ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಹಟ್ಟಿ ಚಿನ್ನದ ಗಣಿಗೆ ಡಿಸಿಎಂ ಡಿ.ಕೆ. ಶಿವಕುಮಾರ ಭಾನುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಸಚಿವ ಶಿವರಾಜ್ ತಂಗಡಗಿ, ಶಾಸಕ, ಹಟ್ಟಿ ಚಿನ್ನದ ಗಣಿ ಅಧ್ಯಕ್ಷ ಜೆ.ಟಿ.ಪಾಟೀಲ, ಎಂಡಿ ಶಿಲ್ಪಾ, ವಿ.ಪ ಸದಸ್ಯ ಬಸನಗೌಡ ಬಾದರ್ಲಿ, ಮಾಜಿ ಶಾಸಕ ಡಿ.ಎಸ್.ಹುಲಗೇರಿ ಸೇರಿದಂತೆ ಮತ್ತಿತರರಿದ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !