ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆಗೆ ಬಾಂಬ್ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.
ಮಹಾರಾಷ್ಟ್ರದ ದೆಲ್ಗಾಂವ್ ಮಾಹಿ ಬುಲ್ದಾನಾದ ನಿವಾಸಿಗಳಾದ ಮಂಗೇಶ್ ವಾಯಲ್, ಅಭಯ್ ಶಿಂಗ್ನೆ ಬಂಧಿತ ಆರೋಪಿಗಳು.
ಇಬ್ಬರು ಆರೋಪಿಗಳನ್ನು ಬುಲ್ದಾನಾ ಪೊಲೀಸರು ಬಂಧಿಸಿದ್ದು, ಈ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.