ಡಿಸಿಎಂ ಟೆಂಪಲ್ ರನ್: ಉಗ್ರ ಸ್ವರೂಪಿಣಿ ಪ್ರತ್ಯಂಗಿರಾ ದೇವಿ ದರುಶನ ಪಡೆದ ಡಿಕೆಶಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಡಿನ್ನರ್‌ ಪಾಲಿಟಿಕ್ಸ್‌ ತಾರಕಕ್ಕೇರಿರುವ ಸಂದರ್ಭದಲ್ಲೇ ಡಿಸಿಎಂ ಡಿ.ಕೆ.ಶಿವಕುಮಾರ್ ದೇವರ ಮೊರೆ ಹೋಗಿದ್ದಾರೆ.

ತಮಿಳುನಾಡಿನ ಕುಂಬಕೋಣಂಗೆ ಭೇಟಿ ನೀಡಿ, ಶಕ್ತಿ ಸ್ವರೂಪಿಣಿ ಎಂದೇ ಹೆಸರಾಗಿರುವ ಪ್ರತ್ಯಂಗಿರಾ ದೇವಿ ದರ್ಶನ ಪಡೆದಿದ್ದಾರೆ.

ಡಿಕೆಶಿ ಅವರ ಈ ಭೇಟಿಯು ಭಾರೀ ಚರ್ಚೆಗೆ ಕಾರಣವಾಗಿದೆ. ರಾಜಕೀಯ ಸಮಸ್ಯೆ ಪರಿಹಾರಕ್ಕಾಗಿ ದೇವಿ ದರ್ಶನ ಪಡೆದರೇ ಎಂಬ ಪ್ರಶ್ನೆಯೂ ಮೂಡಿದೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!