BUDGET 2025 | ನೂರು ಜಿಲ್ಲೆಗಳನ್ನು ಕೇಂದ್ರೀಕರಿಸಿ ಧನ ಧಾನ್ಯ ಯೋಜನೆ ಜಾರಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ 8ನೇ ಬಜೆಟ್​ ಮಂಡನೆ ಆರಂಭಿಸಿದ್ದಾರೆ.  ಇಂದು ಬೆಳಗ್ಗೆ 11 ಗಂಟೆಗೆ ಸಂಸತ್ತಿನಲ್ಲಿ 2025ರ ಕೇಂದ್ರ ಬಜೆಟ್ ಮಂಡನೆ ಆರಂಭವಾಗಿದ್ದು, ಧನ ಧಾನ್ಯ ಯೋಜನೆ ಬಗ್ಗೆ ಸಚಿವೆ ಮಾತನಾಡಿದ್ದಾರೆ.

ನೂರು ಜಿಲ್ಲೆಗಳನ್ನು ಕೇಂದ್ರೀಕರಿಸಿ ಯೋಜನೆ. ಕೃಷಿ ಉತ್ಪನ್ನಗಳ ಬೆಳವಣಿಗೆ ಆದ್ಯತೆ. ನೀರಾವರಿ, ಹಾಗೂ ಸ್ಟೋರೆಜ್ ಗಳ ನಿರ್ಮಾಣ. ಇದರಿಂದ 1.7 ಕೋಟಿ ರೈತರಿಗೆ ಅನುಕೂಲವಾಗಲಿದೆ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!