April 29, 2026
Wednesday, April 29, 2026
spot_img

ಧರ್ಮಸ್ಥಳ ತಲೆ ಬುರುಡೆ ಪ್ರಕರಣ: ಮಂಗಳವಾರವೂ ಎಸ್ ಐಟಿ ಡ್ರಿಲ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಧರ್ಮಸ್ಥಳ ತಲೆ ಬುರುಡೆ ಪ್ರಕರಣದ ಎಸ್ ಐಟಿ ತನಿಖೆ ಮಂಗಳವಾರವೂ ದಿನ ಪೂರ್ತಿ ನಡೆದಿದೆ.

ಪ್ರಕರಣಕ್ಕೆ ಸಂಬಂಧಿಸಿ ವಿಠಲ್ ಗೌಡ, ಗಿರೀಶ್ ಮಟ್ಟಣ್ಣನವರ್, ಜಯಂತ್ , ಯೂಟ್ಯೂಬರ್ ಗಳಾದ ಅಭೀಷೇಕ್ ಮತ್ತು ಕೇರಳ ಮೂಲದ ಮನಾಫ್ ಅವರನ್ನು ಅಧಿಕಾರಿಗಳು ವಿಚಾರಣೆ‌ ನಡೆಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !