IPLನಲ್ಲಿ ಧೋನಿ ಕ್ಯಾಪ್ಟನ್ಸಿ ಡೌಟ್: ನಾಯಕನ ಹುಡುಕಾಟದಲ್ಲಿ CSK

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಹೇಂದ್ರ ಸಿಂಗ್ ಧೋನಿ ಸಿಎಸ್‌ಕೆ ತಂಡದ ನಾಯಕತ್ವದಿಂದ ಹಿಂದೆ ಸರಿಯುತ್ತಿದ್ದು, ಭವಿಷ್ಯದ ನಾಯಕನಿಗೆ ಈ ಸ್ಥಾನ ಬಿಟ್ಟುಕೊಡಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ.

ಎಲ್ಲವೂ ಸಿಎಸ್ ಕೆ ಅಂದುಕೊಂಡಂತೆ ಆದರೆ ಈ ಬಾರಿ ಐಪಿಎಲ್ ನಲ್ಲಿ ಧೋನಿ ನಾಯಕತ್ವ ಇರುವುದಿಲ್ಲ ಎನ್ನಲಾಗಿದೆ.

2022ರಲ್ಲಿ ಜಡೇಜಾಗೆ ನಾಯಕತ್ವ ಹಸ್ತಾಂತರಿಸಿದ್ದ ಸಿಎಸ್ ಕೆ ಈ ಬಾರಿ ಎಚ್ಚರಿಕೆಯಿಂದ ಹೆಜ್ಜೆ ಇಡಲು ನಿರ್ಧರಿಸಿದೆ ಎನ್ನಲಾಗಿದೆ. ಧೋನಿ ಉತ್ತರಾಧಿಕಾರಿ ಎಂದು ಹೇಳಲಾಗುತ್ತಿರುವ ಋತುರಾಜ್ ಗಾಯಕ್ವಾಡ್​ಗೆ ನಾಯಕತ್ವವನ್ನು ನೀಡಲು ನಿರ್ಧರಿಸಿದ್ದಾರೆ ಎಂದು ಹೇಳಲಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!