ಪ್ರಥಮ್ ವಿರುದ್ಧ ಕಿಡಿ, ನಟ ದರ್ಶನ್ ಪರ ಬ್ಯಾಟ್ ಬೀಸಿದ ಧ್ರುವ ಸರ್ಜಾ: ಏನ್ ಹೇಳಿದ್ರು ಗೊತ್ತಾ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ದರ್ಶನ್ ಫ್ಯಾನ್ಸ್ ಮತ್ತು ಬಿಗ್ ಬಾಸ್ ಖ್ಯಾತಿಯ ಪ್ರಥಮ್ ನಡುವಿನ ಜಗಳ ವಿಚಾರವಾಗಿ ನಟ ಧ್ರುವ ಸರ್ಜಾ ಮಾತನಾಡಿದ್ದಾರೆ. ಪ್ರಥಮ್ ವಿಚಾರದಲ್ಲಿ ನಾನು ದರ್ಶನ್ ಪರ ನಿಲ್ಲುತ್ತೇನೆ ಎಂದು ಸರ್ಜಾ ಸ್ಪಷ್ಟಪಡಿಸಿದ್ದಾರೆ.

ಪ್ರಥಮ್ ವಿರುದ್ಧ ಕಿಡಿಕಾರಿದ ಧ್ರುವ ಸರ್ಜಾ, ಪ್ರಥಮ್ ವಿಚಾರದಲ್ಲಿ ನಾನು ದರ್ಶನ್ ಸರ್ ಪರ ನಿಲ್ತೀನಿ. ಐ ಸ್ಟ್ಯಾಂಡ್ ವಿತ್ ದರ್ಶನ್ ಸರ್ ಎಂದಿದ್ದಾರೆ. ಚಿಟುಕೆ ಹೊಡೆದು ವಿಗ್ ಬಗ್ಗೆ ಮಾತಾಡೋದು ಸರಿ ಇಲ್ಲ. ಪ್ರಥಮ್ ಮಾತಾಡೋದು ಸರಿ ಇಲ್ಲ. ಅವರಿಗೆ ಯಾರಾದ್ರೂ ಚಾಕು ತೋರಿಸಿದ್ರೆ ದೂರು ಕೊಡಬೇಕು. ದರ್ಶನ್ ಸರ್ ಬಗ್ಗೆ ಮಾತಾಡೋದು ಸರಿಯಲ್ಲ. ಏನು ಪ್ರೂವ್ ಮಾಡೋಕೆ ಹೋಗ್ತಿದ್ದಾರೆ ಗೊತ್ತಾಗ್ತಿಲ್ಲ ಎಂದು ಬೇಸರ ಹೊರಹಾಕಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!