Tuesday, March 21, 2023

Latest Posts

ಪೊಲೀಸ್ ಗೌರವದೊಂದಿಗೆ ಧ್ರುವನಾರಾಯಣ ಅಂತ್ಯಕ್ರಿಯೆ: ಸಿಎಂ ಬೊಮ್ಮಾಯಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.
ಧ್ರುವನಾರಾಯಣ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ.

ಅವರು ತುಂಬಾ ಕ್ರಿಯಾಶೀಲ ವ್ಯಕ್ತಿ. ಅವರ ನಿಧನ ಆಘಾತವನ್ನುಂಟುಮಾಡಿದೆ. ಚಾಮರಾಜನಗರ ಭಾಗದಲ್ಲಿ ಸಕ್ರಿಯರಾಗಿ ಸಾಕಷ್ಟು ಕೆಲಸಗಳನ್ನು ಮಾಡಿದ್ದರು. ಪೊಲೀಸ್ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!