ನಾನೇನು ಕಿವಿ ಮೇಲೆ ದಾಸವಾಳ ಇಟ್ಕೊಂಡಿದಿನಾ? ಸಭೆಗೆ ಬರಿಗೈಲಿ ಬಂದ ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ತರಾಟೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಬೆಂಗಳೂರಿನಲ್ಲಿ ಬೀದಿ ನಾಯಿಗಳ ಸಂತಾನಹರಣ ಶಸ್ತ್ರಚಿಕಿತ್ಸೆಗೆ ಸಂಬಂಧಿಸಿದಂತೆ ನಗರಾಭಿವೃದ್ಧಿ ಸಚಿವ ಕೃಷ್ಣಭೈರೇಗೌಡ ಸಭೆ ನಡೆಸಿದ್ದು, ಬರಿಗೈಯಲ್ಲಿ ಬಂದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಪಶುಸಂಗೋಪನೆ ಇಲಾಖೆಯ ಕಾರ್ಯವೈಖರಿಯನ್ನು ಪರಿಶೀಲನೆ ನಡೆಸಿದರು. ಇಲಾಖೆಯಲ್ಲಿ 19 ಮಂದಿ ಅಧಿಕಾರಿಗಳಿದ್ದರೂ ಸಚಿವರು ಕರೆದ ಸಭೆಗೆ ಕನಿಷ್ಠ ಅಂಕಿ-ಅಂಶಗಳನ್ನು ಇಲ್ಲದೆ ಬರಿಗೈಲಿ ಬಂದಿದ್ದರು. ಇದರಿಂದ ಕೋಪಗೊಂಡ ಸಚಿವರು ನಾವೆಲ್ಲ ಕಿವಿಲಿ ಹೂ ಮುಡ್ಕೊಂಡಿದಿವಾ ಎಂದು ಗರಂ ಆಗಿದ್ದಾರೆ. ಅಲ್ಲದೇ ಅಗತ್ಯ ಅಂಕಿ-ಅಂಶಗಳಿಲ್ಲದೆ ಬರಿಗೈಲಿ ಸಭೆಗೆ ಬಂದ ಅಧಿಕಾರಿಯನ್ನ ಜಿಬಿಎ ಕರ್ತವ್ಯದಿಂದಲೇ … Continue reading ನಾನೇನು ಕಿವಿ ಮೇಲೆ ದಾಸವಾಳ ಇಟ್ಕೊಂಡಿದಿನಾ? ಸಭೆಗೆ ಬರಿಗೈಲಿ ಬಂದ ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ತರಾಟೆ