ಒಂದೇ ದಿನದಲ್ಲಿ ಮಾಯವಾಯಿತೇ ವೆಂಟಿಲೇಟರ್? ಸುಧಾಕರ್ ಆರೋಗ್ಯದ ಬಗ್ಗೆ ಹಬ್ಬಿದೆ ಅನುಮಾನದ ಹುತ್ತ!
ಹೊಸದಿಗಂತ ಡಿಜಿಟಲ್ ಡೆಸ್ಕ್: ತೀವ್ರ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಸಚಿವ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿಯ ಸುತ್ತ ಈಗ ರಾಜಕೀಯ ವಿವಾದವೊಂದು ಸೃಷ್ಟಿಯಾಗಿದೆ. ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಸಚಿವರ ಆರೋಗ್ಯದ ಬಗ್ಗೆ ಎತ್ತಿರುವ ಪ್ರಶ್ನೆಗಳು ಆಡಳಿತಾರೂಢ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ವಾಗ್ಯುದ್ಧಕ್ಕೆ ನಾಂದಿ ಹಾಡಿವೆ. ಸಚಿವ ಸುಧಾಕರ್ ಅವರ ಆರೋಗ್ಯದ ಬಗ್ಗೆ ಕಳವಳ ವ್ಯಕ್ತಪಡಿಸುತ್ತಲೇ ಅನುಮಾನ ವ್ಯಕ್ತಪಡಿಸಿದ್ದ ಕುಮಾರಸ್ವಾಮಿ, “ಸಚಿವರು ಎಷ್ಟು ನೋವು ಅನುಭವಿಸುತ್ತಿದ್ದಾರೆ? ಅವರ ಆರೋಗ್ಯದ ಬಗ್ಗೆ ಸರ್ಕಾರ ಕೆಲವು … Continue reading ಒಂದೇ ದಿನದಲ್ಲಿ ಮಾಯವಾಯಿತೇ ವೆಂಟಿಲೇಟರ್? ಸುಧಾಕರ್ ಆರೋಗ್ಯದ ಬಗ್ಗೆ ಹಬ್ಬಿದೆ ಅನುಮಾನದ ಹುತ್ತ!
Copy and paste this URL into your WordPress site to embed
Copy and paste this code into your site to embed