ಚುನಾವಣೆಗೂ ಮುನ್ನವೇ ಭರ್ಜರಿ ಗಿಫ್ಟ್ ನೀಡಿದ ದೀದಿ: 10ನೇ ತರಗತಿ ಓದಿದ ನಿರುದ್ಯೋಗಿಗಳಿಗೆ 1,500 ರೂ. ಭತ್ಯೆ ಘೋಷಣೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ನಿರುದ್ಯೋಗಿಗಳಿಗೆ ಶನಿವಾರ ಭರ್ಜರಿ ಗಿಫ್ಟ್ ನೀಡಿದ್ದು, 10ನೇ ತರಗತಿ ಉತ್ತೀರ್ಣರಾದ ನಿರುದ್ಯೋಗಿ ಯುವ ಉದ್ಯೋಗಾಕಾಂಕ್ಷಿಗಳಿಗೆ ಪ್ರತಿ ತಿಂಗಳು 1,500 ರೂ. ಭತ್ಯೆ ನೀಡಲಾಗುವುದು ಎಂದು ಘೋಷಿಸಿದ್ದಾರೆ. ಇನ್ನು ಕೆಲವೇ ತಿಂಗಳುಗಳಲ್ಲಿ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ಹಿನ್ನೆಲೆ ಈ ಘೋಷಣೆ ಮಹತ್ವವನ್ನು ಪಡೆದಿದೆ. SIR ವಿರೋಧಿಸಿ ನಡೆದ ಧರಣಿಯಲ್ಲಿ ಮಾತನಾಡಿದ ಟಿಎಂಸಿ ಮುಖ್ಯಸ್ಥೆ , ಈ ನಿರುದ್ಯೋಗ ಭತ್ಯೆ ಏಪ್ರಿಲ್‌ನಲ್ಲಿ … Continue reading ಚುನಾವಣೆಗೂ ಮುನ್ನವೇ ಭರ್ಜರಿ ಗಿಫ್ಟ್ ನೀಡಿದ ದೀದಿ: 10ನೇ ತರಗತಿ ಓದಿದ ನಿರುದ್ಯೋಗಿಗಳಿಗೆ 1,500 ರೂ. ಭತ್ಯೆ ಘೋಷಣೆ!