ʼಶಿರಚ್ಛೇದ ಮಾಡಿರುವ ಕೊಲೆಗಡುಕರಿಗೆ ಸಮಾಜದಲ್ಲಿ ಬದುಕಲು ಹಕ್ಕಿಲ್ಲʼ

ಹೊಸದಿಗಂತ ವರದಿ, ಬಾಗಲಕೋಟೆ
ರಾಜಸ್ಥಾನದ ಉದಯಪುರದಲ್ಲಿ ವ್ಯಕ್ತಿಯೊಬ್ಬರನ್ನು ಇಬ್ಬರು ದುಷ್ಕರ್ಮಿಗಳು ಶಿರಚ್ಚೇದ ಮಾಡಿರುವ ಕೊಲೆಗಡುಕರಿಗೆ ಬದುಕುವ ಹಕ್ಕಿಲ್ಲ ಎಂದು ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ರಕ್ಷಿತಾ ಭರತಕುಮಾರ ಈಟಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇಂತಹಾ ಪೈಶಾಚಿಕ ಕೃತ್ಯ ಎಸಗುವವರು ಯಾರೇ ಆಗಿರಲಿ, ಕಾರಣ ಏನೇ ಇರಲಿ ಇಂತಾ ಧರ್ಮಾಂಧ ರಕ್ಕಸರು ನಾಗರೀಕ ಸಮಾಜದಲ್ಲಿ ಬದುಕಲು ಅರ್ಹರಲ್ಲ. ಈ ಕೂಡಲೇ ಆರೋಪಿಗಳ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಅವರು ಆಗ್ರಹಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!