ಮಂಚಿ ಶ್ರೀಕೃಷ್ಣ ಮಿತ್ರ ಮಂಡಳಿಯಿಂದ ನೂಜಿಬೈಲು ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಸಮಾಜಮುಖಿ ಕಾರ್ಯದಲ್ಲಿ ತೊಡಗಿಕೊಂಡಿರುವ ಬಂಟ್ವಾಳ ತಾಲೂಕು ಮಂಚಿ ಕೊಳ್ನಾಡಿನ ಶ್ರೀಕೃಷ್ಣ ಮಿತ್ರ ಮಂಡಳಿ ನೇತೃತ್ವದಲ್ಲಿ ನೂಜಿಬೈಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತವಾಗಿ ಪುಸ್ತಕ ವಿತರಿಸಲಾಯಿತು. ಶಾಲೆಯ ಆಡಳಿತ ಮಂಡಳಿಯ ಎನ್. ನಾರಾಯಣ ಭಟ್ ಅತಿಥಿಗಳಾಗಿದ್ದರು. ಮುಖ್ಯೋಪಾಧ್ಯಾಯರು, ಅಧ್ಯಾಪಕವರ್ಗ ಹಾಗೂ ಮಂಡಳಿಯ ಅಧ್ಯಕ್ಷರು, ಕಾರ್ಯದರ್ಶಿ, ಕೋಶಾಧಿಕಾರಿ ಹಾಗೂ ಸದಸ್ಯರು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!