ಪದಗ್ರಹಣಕ್ಕೆ ಕ್ಷಣಗಣನೆ:‌ ಕಂಠೀರವ ಸ್ಟೇಡಿಯಂಗೆ ಬಂದ ಡಿ.ಕೆ.ಶಿವಕುಮಾರ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಅಂದುಕೊಂಡಂತೆ ಇಂದು ಕರ್ನಾಟಕ ನೂತನ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಪದಗ್ರಹಣ ನಡೆಯಲಿದೆ. ಕಾರ್ಯಕ್ರಮಕ್ಕೆ ಇನ್ನೇನು ಕೆಲವೇ ಕ್ಷಣಗಳು ಬಾಕಿ ಉಳಿದಿವೆ. ಹಾಗಾಗಿ ಡಿ.ಕೆ.ಶಿವಕುಮಾರ್‌ ಕಂಠೀರವ ಸ್ಟೇಡಿಯಂಗೆ ಬಂದಿದ್ದಾರೆ.

ನೂತನವಾಗಿ ಚುನಾಯಿತರಾದವರ ಕರ್ನಾಟಕ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯುತ್ತಿರುವ ಬೆಂಗಳೂರಿನ ಶ್ರೀಕಂಠೀರವ ಸ್ಟೇಡಿಯಂಗೆ ಕರ್ನಾಟಕದ ನಿಯೋಜಿತ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆಗಮಿಸಿದ್ದಾರೆ. ವೇದಿಕೆ ಬಳಿ ಬಂದು ಜನರತ್ತ ಕೈ ಬೀಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!