ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮನೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಭೇಟಿ ನೀಡಿದ್ದಾರೆ.
ಈ ವೇಳೆ ಮೊಮ್ಮಗಳ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.
ಬಿಎಸ್ ಬಿಎಸ್ವೈ ಮಗಳು ಪದ್ಮಪತಿ ಅವರಮಗಳು ಸೌಂದರ್ಯ ಇತ್ತಿಚಿಗೆ ಅತ್ಮಹತ್ಯೆಗೆ ಶರಣಾಗಿದ್ದರು. ಈ ಹಿನ್ನೆಲೆ ಇಂದು ಯಡಿಯೂರಪ್ಪ ಅವರ ಮನೆಗೆ ಭೇಟಿ ನೀಡಿದಡಿ.ಕೆ ಶಿವಕುಮಾರ್, ಸೌಂದರ್ಯ ಸಾವಿಗೆ ಸಂತಾಪ ವ್ಯಕ್ತಪಡಿಸಿ, ಸಾಂತ್ವನ ಹೇಳಿದರು.