ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಡಿಕೆಶಿ ಮಾಸ್ಟರ್ ಸ್ಟ್ರೋಕ್: ಅಲ್ಪಸಂಖ್ಯಾತ ಘಟಕಕ್ಕೆ ‘ಮೇಜರ್ ಸರ್ಜರಿ’
ಹೊಸದಿಗಂತ ಡಿಜಿಟಲ್ ಡೆಸ್ಕ್: ದಾವಣಗೆರೆ ದಕ್ಷಿಣ ಉಪಚುನಾವಣೆಯ ಫಲಿತಾಂಶದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ನಲ್ಲಿ ಭಿನ್ನಮತದ ಸ್ಫೋಟಗೊಂಡಿದೆ. ಟಿಕೆಟ್ ಆಕಾಂಕ್ಷಿಯಾಗಿದ್ದ ಅಬ್ದುಲ್ ಜಬ್ಬಾರ್ ಅವರು ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ನೀಡಿದ್ದ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅಂಗೀಕರಿಸಿದ್ದಾರೆ. ಈ ಬೆನ್ನಲ್ಲೇ ಮಹಮ್ಮದ್ ಸಿರಾಜ್, ಅಬ್ದುಲ್ ಗನಿ ತಾಹೀರ್ ಸೇರಿದಂತೆ ಹಲವು ಪದಾಧಿಕಾರಿಗಳು ಸಾಲು ಸಾಲಾಗಿ ರಾಜೀನಾಮೆ ನೀಡತೊಡಗಿದ್ದರಿಂದ, ಎಚ್ಚೆತ್ತ ಹೈಕಮಾಂಡ್ ಇಡೀ ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿ ಆದೇಶಿಸಿದೆ. ಚುನಾವಣಾ ಪ್ರಚಾರದಲ್ಲಿ ಸಕ್ರಿಯರಾಗದ ನಾಯಕರ ವಿರುದ್ಧ … Continue reading ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಡಿಕೆಶಿ ಮಾಸ್ಟರ್ ಸ್ಟ್ರೋಕ್: ಅಲ್ಪಸಂಖ್ಯಾತ ಘಟಕಕ್ಕೆ ‘ಮೇಜರ್ ಸರ್ಜರಿ’
Copy and paste this URL into your WordPress site to embed
Copy and paste this code into your site to embed