ಕರ್ನಾಟಕಕ್ಕೆ ‘ಡಬಲ್ ಶಾಕ್’: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಆದೇಶದ ಬೆನ್ನಲ್ಲೇ ಮೇಕೆದಾಟು ಡಿಪಿಆರ್ ವಾಪಸ್!
ಹೊಸದಿಗಂತ ಡಿಜಿಟಲ್ ಡೆಸ್ಕ್: ಕಾವೇರಿ ಜಲವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕಕ್ಕೆ ಭಾರಿ ಹಿನ್ನೆಡೆಯಾಗಿದ್ದು, ಒಂದೇ ದಿನ ಎರಡು ದೊಡ್ಡ ಆಘಾತಗಳು ಎದುರಾಗಿವೆ. ತಮಿಳುನಾಡಿಗೆ ತಕ್ಷಣವೇ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಆದೇಶ ನೀಡಿದ ಬೆನ್ನಲ್ಲೇ, ಕೇಂದ್ರ ಜಲ ಆಯೋಗವು (CWC) ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಮೇಕೆದಾಟು ಸಮತೋಲನ ಜಲಾಶಯ ಯೋಜನೆಯ ವಿಸ್ತೃತ ಯೋಜನಾ ವರದಿಯನ್ನು (DPR) ರಾಜ್ಯ ಸರ್ಕಾರಕ್ಕೆ ವಾಪಸ್ ಕಳುಹಿಸಿದೆ. ಕೆಲವು ತಾಂತ್ರಿಕ ಅಂಶಗಳಲ್ಲಿ ಸ್ಪಷ್ಟನೆ ಕೇಳಿದ ಸಿಡಬ್ಲ್ಯೂಸಿ: ಮೇಕೆದಾಟು ಯೋಜನೆಯ … Continue reading ಕರ್ನಾಟಕಕ್ಕೆ ‘ಡಬಲ್ ಶಾಕ್’: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಆದೇಶದ ಬೆನ್ನಲ್ಲೇ ಮೇಕೆದಾಟು ಡಿಪಿಆರ್ ವಾಪಸ್!
Copy and paste this URL into your WordPress site to embed
Copy and paste this code into your site to embed