ಡಾ. ಧರ್ಮಪಾಲನಾಥ ಶ್ರೀಗಳ ಉಪಸ್ಥಿತಿಯಲ್ಲಿ ಶ್ರೀ ಬಸವೇಶ್ವರ ಸ್ವಾಮಿಯ ನೂತನ ದೇವಾಲಯ ಪ್ರವೇಶ ವಿಗ್ರಹ ಸ್ಥಾಪನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಕಲೇಶಪುರ ತಾಲೂಕು ಹೊಂಬೆಟ್ಟುಗ್ರಾಮದ ಶ್ರೀ ಬಸವೇಶ್ವರ ಸ್ವಾಮಿಯ ನೂತನ ದೇವಾಲಯ ಪ್ರವೇಶ ವಿಗ್ರಹ ಸ್ಥಾಪನೆ, ಧಾರ್ಮಿಕ ಸಭೆಯಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಂಗಳೂರು ಶಾಖಾಮಠದ ಡಾ.ಶ್ರೀ ಧರ್ಮಪಾಲನಾಥ ಸ್ವಾಮೀಜಿ ಅವರು ಸಾನ್ನಿಧ್ಯ ವಹಿಸಿ ಆಶೀರ್ವಚ ನೀಡಿದರು.

ಅತಿಥಿಗಾಗಿ ಸಕಲೇಶಪುರದ ಶಾಸಕರಾದ ಶ್ರೀ ಕುಮಾರಸ್ವಾಮಿ ಹಾಗೂ ಇತರೆ ಗಣ್ಯವ್ಯಕ್ತಿಗಳು ಭಾಗವಹಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!