Sunday, June 4, 2023

Latest Posts

ಡಾ. ನಿರ್ಮಲಾನಂದನಾಥ ಶ್ರೀಗಳ ಭೇಟಿಯಾಗಿ ಆಶೀರ್ವಾದ ಪಡೆದ ಒಕ್ಕಲಿಗರ ಸಂಘದ ನಿಯೋಗ

ಹೊಸದಿಗಂತ ಡಿಜಿಟಲ್ ಡೆಸ್ಕ್ :

ಬೆಂಗಳೂರು ವಿಜಯನಗರ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠಕ್ಕೆ ರಾಜ್ಯ ಒಕ್ಕಲಿಗರ ಸಂಘದ ನೂತನ ಅಧ್ಯಕ್ಷ ಸಿ. ಎನ್. ಬಾಲಕೃಷ್ಣ ಭೇಟಿ ನೀಡಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಪೀಠಾಧ್ಯಕ್ಷ ಜಗದ್ಗುರು ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರಿಂದ ಆಶೀರ್ವಾದ ಪಡೆದರು.


ರಾಜ್ಯ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಮತ್ತು ನಿರ್ದೇಶಕರುಗಳು ಈ ಸಂದರ್ಭದಲ್ಲಿ ಜೊತೆಗಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!