ಕಾರವಾರದಲ್ಲಿ ಜೋರು ಮಳೆಗೆ ಮನೆಯ ಮೇಲೆ ಗುಡ್ಡ ಕುಸಿತ, ವ್ಯಕ್ತಿ ಸಿಲುಕಿರುವ ಶಂಕೆ

ದಿಗಂತ ವರದಿ ಕಾರವಾರ :

ಭಾರಿ ಮಳೆಗೆ ಮನೆಯ ಮೇಲೆ ಗುಡ್ಡ ಕುಸಿದು ವ್ಯಕ್ತಿಯೋರ್ವ ಅದರಡಿ ಸಿಲುಕಿರುವ ಘಟನೆ ಮಂಗಳವಾರ ಬೆಳಿಗ್ಗೆ 7.30 ಸಮಯಕ್ಕೆ ಕಿನ್ನರ ಗ್ರಾಮದ ನಿರಾಕಾರ ದೇವಾಲಯದ ಹತ್ತಿರ ನಡೆದಿದೆ.

ಮಳೆಯಬ್ಬರಕ್ಕೆ ಗುಡ್ಡ ಕುಸಿದು, ಪಕ್ಕದ ಹೆಂಚಿನ ಮನೆ ಪೂರ್ತಿಯಾಗಿ ನೆಲಸಮವಾಗಿದೆ.ಹಾಗೂ ಈ ಮನೆಯಲ್ಲಿದ್ದ ತಿಕರ್ಸ್ ಗುರುವ್ ಇವರು ಮನೆಯಲ್ಲಿ ಸಿಲುಕಿಕೊಂಡಿದ್ದಾರೆ.ಊರಿನ ಜನ ಸೇರಿ ಇವರನ್ನು ರಕ್ಷಿಸುವ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!