ಭಾರತದಾದ್ಯಂತ ಚುನಾವಣೆಗಳು ನ್ಯಾಯಸಮ್ಮತ, ಶಾಂತಿಯುತವಾಗಿರಬೇಕು: ಸುಪ್ರಿಯಾ ಸುಲೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಾಶ್ಮೀರದಿಂದ ಕನ್ಯಾಕುಮಾರಿವರೆಗಿನ ಸಂಪೂರ್ಣ ಚುನಾವಣಾ ಪ್ರಕ್ರಿಯೆಯು ಸುಗಮವಾಗಿರುವುದನ್ನು ಖಚಿತಪಡಿಸಿಕೊಳ್ಳಲು ನಾನು ಮತದಾರರಲ್ಲಿ ವಿನಮ್ರವಾಗಿ ಮನವಿ ಮಾಡುತ್ತೇನೆ, ಅಧಿಕಾರ ಅಥವಾ ಹಣದ ದುರುಪಯೋಗವಾಗಬಾರದು ಎಂದು ಬಾರಾಮತಿ ಲೋಕಸಭಾ ಕ್ಷೇತ್ರದ ಎನ್‌ಸಿಪಿ ಅಭ್ಯರ್ಥಿ ಸುಪ್ರಿಯಾ ಸುಲೆ ಹೇಳಿದ್ದಾರೆ.

ಭಾರತದಾದ್ಯಂತ ಚುನಾವಣೆಗಳು ನ್ಯಾಯಯುತ ಮತ್ತು ಶಾಂತಿಯುತವಾಗಿರಬೇಕು ಎಂದು ಜನರಲ್ಲಿ ಮನವಿ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!