ಜಾರ್ಖಂಡ್‌ನಲ್ಲಿ ಎನ್‌ಕೌಂಟರ್‌, ಭದ್ರತಾಪಡೆಗಳ ಗುಂಡೇಟಿಗೆ ನಾಲ್ವರು ನಕ್ಸಲರ ಹತ್ಯೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಜಾರ್ಖಂಡ್‌ನ ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯಲ್ಲಿ ಪೊಲೀಸರು ಹಾಗೂ ಭದ್ರತಾ ಪಡೆ ನಡೆಸಿದ ಜಂಟಿ ಏನ್‌ಕೌಂಟರ್‌ನಲ್ಲಿ ನಾಲ್ವರು ನಕ್ಸಲರನ್ನು ಸದೆಬಡಿಯಲಾಗಿದೆ.

ಹತರಾದ ನಕ್ಸಲರಿಂದ ಭದ್ರತಾ ಪಡೆಗಳು ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿವೆ. ಪೊಲೀಸ್ ವರಿಷ್ಠಾಧಿಕಾರಿ ಅಶುತೋಷ್ ಶೇಖರ್, ಮಾತನಾಡಿ, ಶೋಧ ಕಾರ್ಯಾಚರಣೆಗಳು ಇನ್ನೂ ನಡೆಯುತ್ತಿವೆ ಎಂದರು. ಕಳೆದ ವಾರ ಜಾರ್ಖಂಡ್‌ನ ಚತ್ರಾ ಜಿಲ್ಲೆಯಲ್ಲಿ ಸಿಪಿಐಯ ವಿಭಜಿತ ಗುಂಪು ನಿಷೇಧಿತ ತೃತೀಯಾ ಸಮ್ಮೇಳನದ ಪ್ರಸ್ತುತಿ ಸಮಿತಿಯಮೂವರು ಸದಸ್ಯರನ್ನು ಕಳೆದ ವಾರ ಬಂಧಿಸಿದ ನಂತರ ಈ ಘಟನೆ ನಡೆದಿದೆ ಎಂದು ಮಾಹಿತಿ ನೀಡಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!