ದರ್ಶನ್ ಗೆ ವರ್ಕ್ ಆಯ್ತು ‘ಎಪಿಡ್ಯೂರಲ್ ಇಂಜೆಕ್ಷನ್’ ಸೂತ್ರ: ಆಪರೇಷನ್ ಕ್ಯಾನ್ಸಲ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆನ್ನು ನೋವಿನಿಂದ ಬಳಲುತ್ತಿರುವ ನಟ ದರ್ಶನ್‌ಗೆ ಕಳೆದ ವಾರ ಮೈಸೂರಿನ ವೈದ್ಯ ಡಾ. ಅಜಯ್ ಹೆಗ್ಡೆ ನೀಡಿದ್ದ ಎಪಿಡ್ಯೂರಲ್ ಇಂಜೆಕ್ಷನ್ ವರ್ಕ್ ಆಗಿದೆ.

ಹೀಗಾಗಿ ದರ್ಶನ್‌ಗೆ ಆಪರೇಷನ್ ಅವಶ್ಯಕತೆ ಇಲ್ಲ. ನಾನು ಮೊದಲಿಗಿಂತಲೂ ಚೆನ್ನಾಗಿದ್ದೇನೆ ಎಂದು ವೈದ್ಯರಿಗೆ ದರ್ಶನ್ ಹೇಳಿದ್ದಾರೆ.

ಕಳೆದ ವಾರ ಕೊಟ್ಟ ಇಂಜೆಕ್ಷನ್‌ನಿಂದ ದರ್ಶನ್ ಬೆನ್ನು ನೋವಿನಲ್ಲಿ ಬಹಳಷ್ಟು ಸುಧಾರಣೆ ಆಗಿದೆ. ಈಗಾಗಲೇ ಪ್ರತಿನಿತ್ಯ ವರ್ಕೌಟ್ ಶುರು ಮಾಡಿರುವ ದರ್ಶನ್ ಫುಲ್ ಬಾಡಿ ವರ್ಕೌಟ್ ಶುರು ಮಾಡಿದ ನಂತರ ಏನಾದರು ನೋವು ಕಾಣಿಸಿಕೊಂಡರೆ ಮತ್ತೆ ಪರೀಕ್ಷೆಗೆ ಒಳಪಡಲಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!