ನನ್ನ ಮೇಲೆ ಈಶ್ವರಪ್ಪ ವೈಯಕ್ತಿಕ ಆರೋಪ ಮಾಡಿದ್ದಾರೆ: ಬಿಎಸ್‌ವೈ


ಹೊಸದಿಗಂತ ಡಿಜಿಟಲ್ ಡೆಸ್ಕ್:

ಟಿಕೆಟ್ ವಿಚಾರದಲ್ಲಿ ನನ್ನ ಪಾತ್ರನೇ ಇಲ್ಲ ಆದ್ರೂ ಈಶ್ವರಪ್ಪ ನನ್ನ ಮೇಲೆ ವೈಯಕ್ತಿಕ ಆರೋಪಗಳನ್ನು ಮಾಡಿದ್ದಾರೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಅವರಿಗೆ ಅಸಮಾಧಾನ ಇದೆ, ಈ ಬಗ್ಗೆ ಕೇಂದ್ರದ ಹಿರಿಯ ನಾಯಕರು ಮಾತನಾಡದ್ತಾರೆ.ಟಿಕೆಟ್ ಕೊಡುವ ಬಿಡುವ ನಿರ್ಧಾರ ಸಂಪೂರ್ಣವಾಗಿ ಹೈಕಮಾಂಡ್‌ಗೆ ಬಿಟ್ಟಿದ್ದು ಎಂದು ಸ್ಪಷ್ಟಪಡಿಸಿದ್ದಾರೆ.

ಶೋಭಾ ಕರಂದ್ಲಾಜೆ ಹಾಗೂ ಬಸವರಾಜ ಬೊಮ್ಮಾಯಿಗೆ ನಾನು ಟಿಕೆಟ್ ಕೊಡಿಸಿಲ್ಲ, ಅವರಿಗೆ ಟಿಕೆಟ್ ಕೊಟ್ಟಿದ್ದು, ಹೈಕಮಾಂಡ್ ನಾಯಕರು ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!