ತಮಿಳುನಾಡು: ವಿರುದುನಗರದ ಪಟಾಕಿ ಕಾರ್ಖಾನೆಯಲ್ಲಿ ಭಾರೀ ಸ್ಫೋಟ

ಹೊಸದಿಗಂತ ಡಿಜಿಟಲ್‌ ಡೆಸ್ಕ್ :‌

ತಮಿಳುನಾಡಿನ ವಿರುದುನಗರ ಜಿಲ್ಲೆಯ ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಸೋಮವಾರ ಹಠಾತ್ ಸ್ಫೋಟ ಸಂಭವಿಸಿದೆ.

ಈ ಕುರಿತು ವಿರುದುನಗರ ಜಿಲ್ಲಾಧಿಕಾರಿ ವಿ ಪಿ ಜಯಶೀಲನ್ ಖಚಿತಪಡಿಸಿದ್ದಾರೆ. ತಕ್ಷಣವೇ
ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ. ಸ್ಫೋಟದ ಹಿಂದಿನ ಕಾರಣ ಇನ್ನೂ ತಿಳಿದುಬಂದಿಲ್ಲ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!