ಭಾರತ- ಪಾಕಿಸ್ತಾನ ಯುದ್ಧ ಭೀತಿ: ಎಲ್ಲಾ ರಾಜ್ಯಗಳಿಗೆ ತುರ್ತು ಅಧಿಕಾರ ಬಳಸುವಂತೆ ಗೃಹ ಸಚಿವಾಲಯ ಆದೇಶ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನತೆ ಹೆಚ್ಚಾಗಿದ್ದು, ಈ ಹಿನ್ನೆಲೆ ಅಗತ್ಯ ಮುನ್ನಚ್ಚರಿಕೆ ಕ್ರಮವಾಗಿ ತುರ್ತು ಅಧಿಕಾರ ಬಳಸುವಂತೆ ಎಲ್ಲಾ ರಾಜ್ಯಗಳಿಗೆ, ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಗೃಹ ಸಚಿವಾಲಯ ಆದೇಶ ಮಾಡಿದೆ.

ಅಗತ್ಯ ಮುನ್ನೆಚ್ಚರಿಕೆ ಕ್ರಮಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ನಾಗರಿಕ ರಕ್ಷಣಾ ನಿಯಮಗಳ ಅಡಿಯಲ್ಲಿ ತುರ್ತು ಅಧಿಕಾರಗಳನ್ನು ಬಳಸುವಂತೆ ಗೃಹ ಸಚಿವಾಲಯವು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳು ಮತ್ತು ಆಡಳಿತಗಾರರಿಗೆ ಪತ್ರ ಬರೆದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!