ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಿರುದ್ಧ ಪ್ರಕರಣ ದಾಖಲು

ಹೊಸದಿಗಂತ ವರದಿ, ವಿಜಯಪುರ:

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಿರುದ್ಧ ನಗರದ ಗಾಂಧಿಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಚಿವ ದಿನೇಶ್ ಗುಂಡೂರಾವ್ ಅವರು, ಬಿಜೆಪಿ ಮತ್ತು ಕಾರ್ಯಕರ್ತರ ಹಾಗೂ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕುರಿತು ಅವಹೇಳನಕಾರಿಯಾಗಿ ಟ್ವೀಟ್ ಮಾಡಿರುವ ಆರೋಪದ ಹಿನ್ನೆಲೆ ನಗರದ ಬಿಜೆಪಿ ಮುಖಂಡ ಪ್ರಕಾಶ ಬಾಳು ಚವ್ಹಾಣ ನೀಡಿದ ದೂರಿನ ಮೇಲೆ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!