May 2, 2026
Saturday, May 2, 2026
spot_img

ಪಶ್ಚಿಮ ಘಟ್ಟದಲ್ಲಿ ಧಗಧಗಿಸುವ ಬೆಂಕಿ: ಹಸಿರನ್ನು ನುಗುತ್ತಿದೆ ಭೀಕರ ಕಾಡ್ಗಿಚ್ಚು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕುದುರೇಮುಖ ರಾಷ್ಟ್ರೀಯ ಉದ್ಯಾನವನದಲ್ಲಿ ಶನಿವಾರ ಸಂಜೆ ಕಾಡ್ಗಿಚ್ಚು ಸಂಭವಿಸಿದ್ದು, ವೇಗವಾಗಿ ಅರಣ್ಯ ಪ್ರದೇಶವನ್ನು ಆವರಿಸಿದೆ.

ಸುಲ್ಕೇರಿಮೊಗ್ರು, ಶಿರ್ಲಾಲು ಗ್ರಾಮದ ಮೇಲ್ಭಾಗದ ಅರಣ್ಯ ಪರಿಸರದಲ್ಲಿ ಬೆಂಕಿಯ ಮಾಲೆ ಕಂಡುಬಂದಿದೆ. ಬೆಳ್ತಂಗಡಿ ತಾಲೂಕಿನ ಅಳದಂಗಡಿ ಸೇತುವೆಯಿಂದ ಶನಿವಾರ ಸಂಜೆ ಕಂಡು ಬಂದ ದೃಶ್ಯ ಇದಾಗಿದೆ.

ಈ ಕುರಿತು ವನ್ಯಜೀವಿ ವಿಭಾಗದ ಆರ್.ಎಫ್.ಒ. ಶರ್ಮಿಷ್ಠಾ ಅವರು ಮಾಹಿತಿ ನೀಡಿದ್ದು, ಬೆಂಕಿಯ ಪ್ರಮಾಣ ತಹಬದಿಗೆ ಬಂದಿದೆ ಎಂದು ತಿಳಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !