ಮಹಾಕುಂಭ ಮೇಳದಲ್ಲಿ ಅಗ್ನಿ ಅವಘಡ: ಟೆಂಟ್ ಗಳು ಬೆಂಕಿಗಾಹುತಿ

ಹೊಸದಿಗಂತ ಡಿಜಿಟಲ್ ಡೆಸ್ಕ್; 

ಪ್ರಯಾಗ್ ರಾಜ್ ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿಯ ಕೆನ್ನಾಲಿಗೆಗೆ ಕುಠೀರಗಳು ಹೊತ್ತಿ ಉರಿಯುತ್ತಿವೆ.

ಪ್ರಯಾಗ್ ರಾಜ್ ನ ಸೆಕ್ಟರ್ 18, 19ರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲ ಡೇರೆಗಳು ಹೊತ್ತಿ ಉರಿಯುತ್ತಿರುವುದಾಗಿ ತಿಳಿದು ಬಂದಿದೆ.

ಬೆಂಕಿ ಕಾಣಿಸಿಕೊಂಡ ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾವೆ. ಯಾವುದೇ ಸಾವು ನೋವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!