ಹೊಸ ದಿಗಂತ ವರದಿ, ದಾಂಡೇಲಿ:
ದಾಂಡೇಲಿ ನಗರದ ಸಮೀಪದಲ್ಲಿರುವ ಹಸನ್ಮಾಳದ ಹತ್ತಿರ ಅರಣ್ಯ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ಮಂಗಳವಾರ ನಡೆದಿದಿದೆ.

ಸ್ಥಳಕ್ಕೆ ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆಯ ಅಗ್ನಿಶಾಮಕ ದಳದ ತಂಡ ದೌಡಾಯಿಸಿದೆ. ಬೆಂಕಿ ನಂದಿಸಲು ಅಗ್ನಿಶಾಮಕ ತಂಡ ಹರಸಾಹಸ ಪಟ್ಟಿದೆ.
ಹೊಸ ದಿಗಂತ ವರದಿ, ದಾಂಡೇಲಿ:
ದಾಂಡೇಲಿ ನಗರದ ಸಮೀಪದಲ್ಲಿರುವ ಹಸನ್ಮಾಳದ ಹತ್ತಿರ ಅರಣ್ಯ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ಮಂಗಳವಾರ ನಡೆದಿದಿದೆ.

ಸ್ಥಳಕ್ಕೆ ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆಯ ಅಗ್ನಿಶಾಮಕ ದಳದ ತಂಡ ದೌಡಾಯಿಸಿದೆ. ಬೆಂಕಿ ನಂದಿಸಲು ಅಗ್ನಿಶಾಮಕ ತಂಡ ಹರಸಾಹಸ ಪಟ್ಟಿದೆ.