ಹೊಸದಿಗಂತ ಡಿಜಿಟಲ್ ಡೆಸ್ಕ್:
ವೇಣೂರು ಬಳಿ ಪಟಾಕಿ ಗೋಡೌನ್ ಸ್ಫೋಟಗೊಂಡಿದ್ದು, ಮೂವರು ಕಾರ್ಮಿಕರು ಭೀಕರವಾದ ಸಾವು ಕಂಡಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಮೀನಿನ ಮಾಲೀಕ ಸಯ್ಯದ್ ಬಶೀರ್ ಎಂಬಾತ ವೇಣೂರಿನಿಂದ ಪರಾರಿಯಾಗುತ್ತಿದ್ದ. ಈತನನ್ನು ಪೊಲೀಸರು ಸುಳ್ಯದಲ್ಲಿ ಬಂಧಿಸಿದ್ದಾರೆ. ಸದ್ಯ ವಿಚಾರಣೆ ನಡೆಯುತ್ತಿದ್ದು, ಸ್ಫೋಟವಾಗಿದ್ದು ಪಟಾಕಿ ಅಥವಾ ಗ್ರೆನೇಡ್ ಎನ್ನುವ ಮಾಹಿತಿ ಹೊರಬೀಳಲಿದೆ.